ಡೆಂಗ್ಯೂಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರ ಬಲಿ!

ಕಾರವಾರ: ರಾಜ್ಯಾದ್ಯಂತ ದಿನೇದಿನೆ ಡೆಂಘೀ ಜ್ವರ ಪ್ರಕರಣಗಳು ಏರಿಕೆಯಾಗಿದ್ದು, ಆರೋಗ್ಯ ಇಲಾಖೆ ಪ್ರಕಾರ ಕಳೆದ 20 ದಿನಗಳಲ್ಲಿ 1,404 ಮಂದಿಗೆ ಜ್ವರ ದೃಢಪಟ್ಟಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ ಇಬ್ಬರು ಬಲಿಯಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:  ಬಿಗ್​ಬಾಸ್​​ ಸ್ಪರ್ಧಿ ವರ್ತೂರ್ ಸಂತೋಷ್​​ಗೆ ಹುಲಿ ಉಗುರು ಕೊಟ್ಟಿದ್ಯಾರು?; ಮಗನ ಬಂಧನದ ಹಿಂದೆ ಇದೆ ಷಡ್ಯಂತ್ರವಿದೆ ಎಂದ ತಾಯಿ!  ಭಟ್ಕಳದ ಖಾಝಿಯಾ ಸ್ಟ್ರೀಟ್ ನಿವಾಸಿಯಾಗಿದ್ದ ಮೊಹಮ್ಮದ್ ಮೀರಾನ್ ಸಾದಾ (77) ಡೆಂಗ್ಯೂ ಜ್ವರದಿಂದ ಸಾವು ಕಂಡಿದ್ದಾರೆ. ನಿನ್ನೆ ರಾತ್ರಿ ಮಾವಿನಕುರ್ವ ಪಂಚಾಯ್ತಿ … Continue reading ಡೆಂಗ್ಯೂಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರ ಬಲಿ!