ಗುತ್ತಿಗೆ ಪಟ್ಟಿಯಿಂದ ಶ್ರೇಯಸ್​-ಇಶಾನ್​ಗೆ ಕೊಕ್; ಬಿಸಿಸಿಐ ನಿರ್ಧಾರದ ಕುರಿತು ಕ್ರಿಕೆಟ್ ದಿಗ್ಗಜ​ ಹೇಳಿದ್ದಿಷ್ಟು

ನವದೆಹಲಿ: ಇತ್ತೀಚಿಗೆ ಬಿಡುಗಡೆ ಮಾಡಿದ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ ಹಲವು ಆಟಗಾರರಿಗೆ ಕೊಕ್​ ನೀಡುವ ಮೂಲಕ ಬಿಸಿಸಿಐ ಶಾಕ್​ ನೀಡಿತ್ತು. ಮುಖ್ಯವಾಗಿ ಇಶಾನ್​ ಕಿಶನ್​ ಹಾಗೂ ಶ್ರೇಯಸ್​ ಅಯ್ಯರ್​ಗೆ ಕೊಕ್​ ನೀಡುವ ಮುಲಕ ಶಾಕ್​ ನೀಡಿದ್ದ ಬಿಸಿಸಿಐ ಮುಂಬರುವ ಟಿ-20 ವಿಶ್ವಕಪ್​ಗೂ ಈ ಇಬ್ಬರು ಆಟಗಾರರನ್ನು ಪರಿಗಣನೆಗೆ ತೆಗೆದುಕೊಳ್ಳುವುದು ಅನುಮಾನ ಎಂದು ಹೇಳಲಾಗಿದೆ. ಇನ್ನು ಈ ಇಬ್ಬರು ಆಟಗಾರರನ್ನು ಗುತ್ತಿಗೆ ಪಟ್ಟಿಯಿಂದ ಕೈ ಬಿಟ್ಟ ವಿಚಾರ ಕ್ರೀಡಾ ವಲಯದಲ್ಲಿ ವ್ಯಾಪಕ ಚರ್ಚೆಗೆ ಆಸ್ಪದ ಮಾಡಿಕೊಟ್ಟಿತ್ತು. ಈ ವಿಚಾರವಾಗಿ … Continue reading ಗುತ್ತಿಗೆ ಪಟ್ಟಿಯಿಂದ ಶ್ರೇಯಸ್​-ಇಶಾನ್​ಗೆ ಕೊಕ್; ಬಿಸಿಸಿಐ ನಿರ್ಧಾರದ ಕುರಿತು ಕ್ರಿಕೆಟ್ ದಿಗ್ಗಜ​ ಹೇಳಿದ್ದಿಷ್ಟು