ಏರ್ತಿದೆ ಗ್ರಾಫ್ ಆದ್ರೂ ಸೇಫ್; ಟೆಸ್ಟ್ ಹೆಚ್ಚಳದಿಂದಷ್ಟೇ ಸಂಖ್ಯೆ ಏರಿಕೆ, ಅನ್ಯ ರಾಜ್ಯದವರ ಆಗಮನವೂ ಕಾರಣ
| ರಮೇಶ ದೊಡ್ಡಪುರ ಬೆಂಗಳೂರು: ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ರಾಜ್ಯಾದ್ಯಂತ 155 ಕರೊನಾ ಪ್ರಕರಣಗಳು ದೃಢಪಟ್ಟಿರುವುದು ತುಸು ಆತಂಕ ಹೆಚ್ಚಿಸಿದರೂ ಕರ್ನಾಟಕ ಇನ್ನೂ ಸುರಕ್ಷಿತವಾಗಿದೆ ಎಂಬುದು ಸಮಾಧಾನಕರ ಸಂಗತಿ. ಮೇ 4ರಂದು ರಾಜ್ಯದಲ್ಲಿ ಮೊದಲ ಬಾರಿಗೆ ಗುಣಮುಖರಾದವರ ಸಂಖ್ಯೆ ಏರುಗತಿಯತ್ತ ಸಾಗಿತ್ತು. ಆದರೆ ಪ್ರತಿ ದಿನ 20ರಿಂದ 50 ಪ್ರಕರಣಗಳು ಹೊಸದಾಗಿ ವರದಿಯಾಗುತ್ತಲೇ ಈ ಗ್ರಾಫ್ ಮತ್ತೆ ಹಳೆಯ ಸ್ಥಿತಿಗೆ ಮರಳಿದೆ. ಪರೀಕ್ಷಾ ಸಂಖ್ಯೆಯಲ್ಲಿ ಹೆಚ್ಚಳ, ಲಾಕ್ಡೌನ್ನ ಅಲ್ಪ ಸಡಿಲಿಕೆ, ಅನ್ಯ ರಾಜ್ಯಗಳಿಂದ ಜನರ ಆಗಮನ ಸೇರಿ … Continue reading ಏರ್ತಿದೆ ಗ್ರಾಫ್ ಆದ್ರೂ ಸೇಫ್; ಟೆಸ್ಟ್ ಹೆಚ್ಚಳದಿಂದಷ್ಟೇ ಸಂಖ್ಯೆ ಏರಿಕೆ, ಅನ್ಯ ರಾಜ್ಯದವರ ಆಗಮನವೂ ಕಾರಣ
Copy and paste this URL into your WordPress site to embed
Copy and paste this code into your site to embed