ಅತೃಪ್ತರ ಸಭೆಯಲ್ಲಿ ಪಾಲ್ಗೊಂಡ ಶಾಸಕರ ಡಿಟೇಲ್ಸ್ ಇಲ್ಲಿದೆ ನೋಡಿ…
ಬೆಂಗಳೂರು: ಹಿರಿಯ ಶಾಸಕ ಉಮೇಶ್ ಕತ್ತಿ ಗುರುವಾರ ರಾತ್ರಿ ಭೋಜನಕೂಟ ಹೆಸರಲ್ಲಿ ನಡೆಸಿದ ಸಭೆಯಲ್ಲಿ ಪಾಲ್ಗೊಂಡವರ ಡಿಟೇಲ್ಸ್ ಇಲ್ಲಿದೆ. ಇದು ಅತೃಪ್ತರ ಸಭೆ ಎಂದೇ ಹೇಳಲಾಗುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಶಾಸಕರು ಪಾಲ್ಗೊಂಡಿದ್ದರು. ಇದನ್ನೂ ಓದಿರಿ ಕ್ಷುಲ್ಲಕ ರಾಜಕೀಯ ಬದಿಗಿಡಿ ವಿಜಯಪುರ ನಗರದ ಬಸನಗೌಡ ಯತ್ನಾಳ್, ಅರಬಾವಿಯ ಬಾಲಚಂದ್ರ ಜಾರಕಿಹೊಳಿ, ರಾಯಚೂರು ನಗರದ ಶಿವರಾಜ್ ಪಾಟೀಲ್, ಸುರಪುರದ ರಾಜುಗೌಡ, ಕಲಬುರಗಿ ದಕ್ಷಿಣದ ಅಪ್ಪುಗೌಡ, ಸೇಡಂನ ರಾಜಕುಮಾರ್ ಪಾಟೀಲ್, ಅಳಂದ ಕ್ಷೇತ್ರದ ಸುಭಾಷ್ ಗುತ್ತೇದಾರ್, ಕಲಬುರಗಿ ಗ್ರಾಮೀಣದ … Continue reading ಅತೃಪ್ತರ ಸಭೆಯಲ್ಲಿ ಪಾಲ್ಗೊಂಡ ಶಾಸಕರ ಡಿಟೇಲ್ಸ್ ಇಲ್ಲಿದೆ ನೋಡಿ…
Copy and paste this URL into your WordPress site to embed
Copy and paste this code into your site to embed