ದೇವದಾಸಿಯರ ಪರ ಧ್ವನಿ ಎತ್ತಿ

Devadasi, Sindagi, Government, Development Corporation, Belgaum, Ashoka Managuli, Sindhutai,

ಸಿಂದಗಿ: ಸರ್ಕಾರದಿಂದ ರಾಜ್ಯದಲ್ಲಿನ ದೇವದಾಸಿ ಮಹಿಳೆಯರ ಪ್ರತ್ಯೇಕ ಅಭಿವೃದ್ಧಿ ನಿಗಮ, ಅಗತ್ಯ ಸವಲತ್ತುಗಳನ್ನು ಒದಗಿಸಲು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಶಾಸಕ ಅಶೋಕ ಮನಗೂಳಿ ಅವರಿಗೆ ಸಿಂಧೂತಾಯಿ ದೇವದಾಸಿಯರ ಒಕ್ಕೂಟದಿಂದ ಗುರುವಾರ ಮನವಿ ಮಾಡಿದರು.

blank

ಒಕ್ಕೂಟದ ಅಧ್ಯಕ್ಷೆ ಸರಿತಾ ಹರಿಜನ ನೇತೃತ್ವದಲ್ಲಿ ಶಾಸಕರನ್ನು ಭೇಟಿ ಮಾಡಿದ ಮಹಿಳೆಯರು, ರಾಜ್ಯದಲ್ಲಿ 14 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ತಾಯಂದಿರು ಇರುವುದರಿಂದ ಪ್ರತ್ಯೇಕ ದೇವದಾಸಿ ಮಹಿಳಾ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದರು.

ಮಾಜಿ ದೇವದಾಸಿ ತಾಯಂದಿರಿಗೆ ಭೂಒಡೆತನ ಯೋಜನೆಯಡಿ ಆಸ್ತಿ, ಮಕ್ಕಳಿಗೆ ಶೈಕ್ಷಣಿಕ ಸಹಾಯಧನ, ಮಕ್ಕಳಿಗೆ ಸ್ವಯಂ ಉದ್ಯೋಗಕ್ಕೆ ಸಹಾಯಧನದ ಜತೆಗೆ ವಸತಿ ಯೋಜನೆಗೆ ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಉಪಾಧ್ಯಕ್ಷೆ ಕಸ್ತೂರಿಬಾಯಿ ಕಟ್ಟಿಮನಿ ಸೇರಿ ದೇವದಾಸಿ ಮಹಿಳೆಯರಿದ್ದರು.

Share This Article

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…

ಪ್ರತಿದಿನ ಒಂದು ಕಪ್ ಅರಿಶಿನ ಶುಂಠಿ ಚಹಾ ಕುಡಿದು ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Immunity

Immunity: ನಿಮ್ಮ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗಿದ್ದರೆ, ಅಡುಗೆಮನೆಯಲ್ಲಿರುವ ಅರಿಶಿನ ಮತ್ತು ಶುಂಠಿ ಪದಾರ್ಥಗಳು ಅದನ್ನು…

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…