More

    ಅಂಬಿಗರ ಚೌಡಯ್ಯ ಕಾಯಕ ನಿಷ್ಠೆ ಸರ್ವರಿಗೂ ಮಾದರಿ

    ದೇವದುರ್ಗ: ನಿಜಶರಣ ಅಂಬಿಗರ ಚೌಡಯ್ಯರ ಕಾಯಕ ನಿಷ್ಠೆ ಸರ್ವರಿಗೂ ಮಾದರಿ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಮಾನಪ್ಪ ಬಡಿಗೇರ ಹೇಳಿದರು. ಪಟ್ಟಣದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. ವಚನಗಳ ಮೂಲಕ ಚೌಡಯ್ಯ ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದ್ದರು. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts