More

    ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕ ಸಾವು

    ದೇವದುರ್ಗ ಗ್ರಾಮೀಣ: ತಾಲೂಕಿನ ವೀರಗೋಟ ಗ್ರಾಮದ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕ, ನೀರಿನ ಸೆಳೆತಕ್ಕೆ ಸಿಲುಕಿ ಗುರುವಾರ ಮೃತಪಟ್ಟಿದ್ದಾನೆ. ಜಾಲಹಳ್ಳಿ ಗ್ರಾಮದ ನಿವಾಸಿ ಪ್ರಕಾಶ ಬಡಿಗೇರ್ (24) ಮೃತ ಯುವಕ. ಮೂರು ತಿಂಗಳ ಹಿಂದಷ್ಟೇ ಇವರ ಮದುವೆಯಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts