ಬಾವಿ ನೀರಿನ ಶುದ್ಧತೆ ಪರಿಶೀಲಿಸಿ ಪೂರೈಸಿ

ದೇವದುರ್ಗ ತಾಲೂಕು ಜಾಲಹಳ್ಳಿಗೆ ಸಹಾಯಕ ಆಯುಕ್ತ ಗಜಾನನ ಬಾಲೆ ಭೇಟಿ ನೀಡಿ ಕುಡಿವ ನೀರಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು. ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾಪಂ ಇಒ ಬಸವರಾಜ ಹಟ್ಟಿ, ಜಿಪಂ ಆರ್‌ಡಬ್ಲುೃಎಸ್ ಎಇ ಹೀರಾಲಾಲ್, ಜೆಇ ಜೈಧರ್, ಪಿಡಿಒ ನರಸಪ್ಪ, ಕಂದಾಯ ನಿರೀಕ್ಷಕ ದೇವರೆಡ್ಡಿ ಇದ್ದರು.

ದೇವದುರ್ಗ: ಜಾಲಹಳ್ಳಿ ಗ್ರಾಮದ ಪುರಾತನ ಬಾವಿ ನೀರಿನ ಶುದ್ಧತೆ ಬಗ್ಗೆ ಖಾತ್ರಿಪಡಿಸಿಕೊಂಡು ವಿವಿಧ ವಾರ್ಡ್‌ಗಳಿಗೆ ಸರಬರಾಜು ಮಾಡಬೇಕು ಎಂದು ಅಧಿಕಾರಿಗಳಿಗೆ ಸಹಾಯಕ ಆಯುಕ್ತ ಗಜಾನನ ಬಾಲೆ ಸೂಚಿಸಿದರು.

blank

ತಾಲೂಕಿನ ಜಾಲಹಳ್ಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ಕಳೆದ ವರ್ಷ ಇದೇ ಬಾವಿಯಿಂದ ನೀರು ಪೂರೈಕೆ ಮಾಡಿದ್ದು, ನೀರು ಕುಡಿದು ಹಲವರು ಅಸ್ವಸ್ಥಗೊಂಡಿದ್ದರು. ಈ ಹಿನ್ನೆಲೆಯಲ್ಲಿ ನೀರಿನ ಮೂಲಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಬೋರ್‌ವೆಲ್ ಸುಸ್ಥಿತಿಯಲ್ಲಿರುವಂತೆ ನೋಡಿಕೊಂಡು ಅಗತ್ಯಕ್ಕನುಸಾರ ನೀರು ಪೂರೈಸಬೇಕು. ನೀರು ವ್ಯರ್ಥ ಮಾಡದಿರುವಂತೆ ಜನರಿಗೆ ಅರಿವು ಮೂಡಿಸಬೇಕು ಎಂದರು.

ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾಪಂ ಇಒ ಬಸವರಾಜ ಹಟ್ಟಿ, ಜಿಪಂ ಆರ್‌ಡಬ್ಲುೃಎಸ್ ಎಇ ಹೀರಾಲಾಲ್, ಜೆಇ ಜೈಧರ್, ಪಿಡಿಒ ನರಸಪ್ಪ, ಕಂದಾಯ ನಿರೀಕ್ಷಕ ದೇವರೆಡ್ಡಿ ಇದ್ದರು.

Share This Article

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…

ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer

Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…