ಸಿ.ಕೆ.ನಾಣು ಪಕ್ಷ ಸಂಘಟನೆ ನಿರ್ಲಕ್ಷಿಸಿದ್ರು ಅಂತ ಕೇರಳ ಜೆಡಿಎಸ್ ಘಟಕವನ್ನೇ ವಜಾಗೊಳಿಸಿದ್ರು ದೇವೇಗೌಡ್ರು..

ಬೆಂಗಳೂರು: ಕೇರಳದಲ್ಲಿನ ಜೆಡಿಎಸ್ ಘಟಕವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್​.ಡಿ.ದೇವೇಗೌಡ ಸೋಮವಾರ ವಜಾಗೊಳಿಸಿದ್ದು, ಅಲ್ಲಿಗೆ ಅಡ್ಹಾಕ್ ಸಮಿತಿ ರಚಿಸಿದ್ದಾರೆ. ಪಕ್ಷ ಸಂಘಟನೆ ಕೆಲಸವನ್ನು ಕೇರಳದಲ್ಲಿ ಸಮರ್ಪಕವಾಗಿ ಮಾಡುತ್ತಿಲ್ಲ. ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಕೇರಳ ಜೆಡಿಎಸ್ ಘಟಕದ ಅಧ್ಯಕ್ಷ ಸಿ.ಕೆ.ನಾಣು ಅವರಿಗೆ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಬಿ.ಎಂ.ಫಾರೂಕ್​ ಇತ್ತೀಚೆಗೆ ನೋಟಿಸ್ ನೀಡಿದ್ದರು. ಈ ನೋಟಿಸ್​ಗೆ ಸಿ.ಕೆ.ನಾಣು ಅವರು ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಕೇರಳದ ಜೆಡಿಎಸ್ ಘಟಕವನ್ನು ವಜಾಗೊಳಿಸಿ ಅಲ್ಲಿ ಅಡ್ಹಾಕ್ ಸಮಿತಿ ರಚಿಸಲಾಗಿದೆ ಎಂದು ಪಕ್ಷದ ಮೂಲಗಳು … Continue reading ಸಿ.ಕೆ.ನಾಣು ಪಕ್ಷ ಸಂಘಟನೆ ನಿರ್ಲಕ್ಷಿಸಿದ್ರು ಅಂತ ಕೇರಳ ಜೆಡಿಎಸ್ ಘಟಕವನ್ನೇ ವಜಾಗೊಳಿಸಿದ್ರು ದೇವೇಗೌಡ್ರು..