ಮೋದಿ ವ್ರತಾಚರಣೆ ಬಗ್ಗೆ ದೇವೇಗೌಡ ಮೆಚ್ಚುಗೆ
ಬೆಂಗಳೂರು: ಮೋದಿ ಅವರು ಪುಣ್ಯ ಮಾಡಿಕೊಂಡು ಬಂದಿದ್ದಾರೆ. ನಿಯಮ, ನಿಷ್ಠೆ, ಶಿಸ್ತಿನಿಂದ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸ್ತ್ರೋಕ್ತವಾಗಿ ಶ್ರದ್ಧೆಯಿಂದ ಎಲ್ಲ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ. ನಾನು ಕೂಡ ಇಂತಹ ವ್ರತಾಚರಣೆ ಮಾಡಿರಲಿಲ್ಲ. ಮೋದಿಗೆ ಅವರಿಗೆ ದೈವ ಶಕ್ತಿ ಇದೆ ಎಂದು ಹೇಳಿದರು. ನರೇಂದ್ರ ಮೋದಿ ಅವರಿಂದ 11 ದಿನಗಳ ವ್ರತಾಚರಣೆ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ ದೇವೇಗೌಡರು, ಮೋದಿ ಅವರು … Continue reading ಮೋದಿ ವ್ರತಾಚರಣೆ ಬಗ್ಗೆ ದೇವೇಗೌಡ ಮೆಚ್ಚುಗೆ
Copy and paste this URL into your WordPress site to embed
Copy and paste this code into your site to embed