More

    ಕುಂಚಿಟಿಗರನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಮೋದಿಗೆ ದೇವೇಗೌಡರ ಒತ್ತಾಯ

    ನವದೆಹಲಿ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ನರೇಂದ್ರ ಮೋದಿ ಅವರು ಇಂದು ಕೂಡ ಎಂದಿನಂತೆ ದೇವೇಗೌಡರನ್ನು ತುಂಬಾ ಪ್ರೀತಿಯಿಂದ ಬರಮಾಡಿಕೊಂಡರು.

    ಈ ಭೇಟಿಯ ಸಂದರ್ಭದಲ್ಲಿ ಒಕ್ಕಲಿಗರ ಕುಂಚಿಟಿಗ ಉಪಜಾತಿಯನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿರುವುದಾಗಿ ದೇವೇಗೌಡರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾವೇರಿ ನದಿ ನೀರು ಮತ್ತು ಹಾಸನ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆಯೂ ಚರ್ಚಿಸಿದ್ದೇನೆ. ಪ್ರಧಾನಿಯವರ ಸಮಯಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts