ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ: ಸಚಿವ ಕೆ. ಗೋಪಾಲಯ್ಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರಮಠ ವಾರ್ಡ್​ನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಮಾಲೋಚನೆಯನ್ನು ಅಬಕಾರಿ ಸಚಿವ ಕೆ. ಗೋಪಾಲಯ್ಯ ನಡೆಸಿದರು. ಕೋವಿಡ್ ಅವಧಿಯಲ್ಲಿ ಉಚಿತವಾಗಿ ಆರೋಗ್ಯ ಕಿಟ್ ಹಾಗೂ ಆಹಾರ ಕಿಟ್, ಆಕ್ಸಿಜನ್, ಮಾತ್ರೆಗಳನ್ನು ನೀಡಿ ಜನಸಾಮಾನ್ಯರ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನ ಜೊತೆ ಮುಖಂಡರು, ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಕ್ಷೇತ್ರದ ಜನರ ಉಳಿವಿಗಾಗಿ ಬಹಳ ಕಾಳಜಿ ವಹಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜಲ ಮೆಟ್ರೋಗೆ ಪ್ರಧಾನಿ ಮೋದಿ ಇಂದು ಚಾಲನೆ; ಭಾರತದಲ್ಲಿ ಇದೇ ಮೊದಲು.. … Continue reading ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ: ಸಚಿವ ಕೆ. ಗೋಪಾಲಯ್ಯ