ಧಾರ್ಮಿಕ ಪ್ರವಾಸೋದ್ಯಮಕ್ಕೆ ದಾರಿ

-ಹೇಮನಾಥ್ ಪಡುಬಿದ್ರಿ ಅಷ್ಟಮಠಗಳಲ್ಲಿ ನಾಲ್ಕು ಮಠಗಳನ್ನು ಹೊಂದಿರುವ ಕಾಪು ವಿಧಾನಸಭಾ ಕ್ಷೇತ್ರ ಒಂದೆಡೆ ಕಡಲತೀರ ಇನ್ನೊಂದೆಡೆ ಮಲೆನಾಡ ತಪ್ಪಲಿನವರೆಗೆ ಚಾಚಿದೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದರೂ, ಅಪೂರ್ಣವಾಗಿರುವ ಯೋಜನೆ ಗುರಿ ಮುಟ್ಟಿಸುವುದರೊಂದಿಗೆ ಇನ್ನಷ್ಟು ಅಭಿವೃದ್ಧಿ ಪರ ಯೋಜನೆ ರೂಪಿಸಿ ಕಾರ್ಯಗತ ಮಾಡುವ ಮಹತ್ತರ ಜವಾಬ್ದಾರಿ ನೂತನ ಶಾಸಕರ ಮೇಲಿದೆ. ದ.ಕ.-ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಕಾಪು ವಿಧಾನಸಭಾ ಕ್ಷೇತ್ರ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿಯಿಂದ ಉದ್ಯಾವರದವರೆಗೆ ಹಾಗೂ ಪೆರ್ಡೂರು ಕುಕ್ಕೆಹಳ್ಳಿಯವರೆಗೆ ಚಾಚಿಕೊಂಡಿದೆ. ಕ್ಷೇತ್ರದಲ್ಲಿ ಕುಡಿಯುವ ನೀರು, … Continue reading ಧಾರ್ಮಿಕ ಪ್ರವಾಸೋದ್ಯಮಕ್ಕೆ ದಾರಿ