ಸಿಎಂ ಸ್ಥಾನಕ್ಕಾಗಿ ಬಂಡಾಯವೆದ್ದಿರಲಿಲ್ಲ, ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಾಗಿತ್ತು: ಏಕನಾಥ್​ ಶಿಂಧೆ

ಮುಂಬೈ: ನಾನು ಮುಖ್ಯಮಂತ್ರಿಯಾಗಲು ಬಂಡಾಯವೆದ್ದಿರಲಿಲ್ಲ, ಶಿವಸೇನೆ-ಕಾಂಗ್ರೆಸ್​ ಮೈತ್ರಿ ಸರ್ಕಾರದ ಭ್ರಷ್ಟಾಚಾರ ಸಹಿಸಲಾಗದೇ ನಾವೆಲ್ಲರೂ ಹೊರಬಂದಿದ್ದೇವೆ ಎಂದು ಶಿವಸೇನೆಯ ಬಂಡಾಯ ಶಾಸಕ ಏಕನಾಥ್​ ಶಿಂಧೆ ಸಮರ್ಥಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಮುಂದಿನ ಸಿಎಂ ಏಕನಾಥ್​ ಶಿಂಧೆ ಎಂದು ಮಾಜಿ ಸಿಎಂ ದೇವೆಂದ್ರ ಫಡ್ನವಿಸ್​ ಘೋಷಿಸಿದ ಬೆನ್ನಲ್ಲೇ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಶಿವಸೇನೆ ಹಾಗೂ ಎನ್​ಸಿಪಿ ಸರ್ಕಾರದ ಭ್ರಷ್ಟಾಚಾರದಿಂದ ಸಾಕಾಗಿ ಹೋಗಿದ್ದೆವು ಎಂದು ಹೇಳಿದ್ದಾರೆ. ಶಿವಸೇನೆ ಹಾಗೂ ಎನ್​ಸಿಪಿ ಮೈತ್ರಿ ಬಾಳಾಸಾಹೇಬ್​ ಠಾಕ್ರೆ ಅವರ ತತ್ವ ಸಿದ್ಧಾಂತದ ವಿರುದ್ಧವಾಗಿತ್ತು, ಅದೆಲ್ಲವನ್ನೂ … Continue reading ಸಿಎಂ ಸ್ಥಾನಕ್ಕಾಗಿ ಬಂಡಾಯವೆದ್ದಿರಲಿಲ್ಲ, ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಾಗಿತ್ತು: ಏಕನಾಥ್​ ಶಿಂಧೆ