ಸಭಾಪತಿ ಸ್ಥಾನದಲ್ಲಿ ಕೂರಿಸುವ ಮೊದಲು ಯೋಚನೆ ಮಾಡಬೇಕಿತ್ತು- ವಿಪಕ್ಷ ನಾಯಕ ಎಸ್.ಆರ್.ಪಾಟೀಲ
ಬಾಗಲಕೋಟೆ: ವಿಧಾನಪರಿಷತ್ತಿನ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಪರಿಷತ್ತಿನ ವಿಪಕ್ಷ ನಾಯಕ ಎಸ್.ಆರ್.ಪಾಟೀಲ ಅವರು ವಿಧಾನಪರಿಷತ್ತಿನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಉಪಸಭಾಪತಿಯವರ ಮೇಲೆ ಕೈ ಮಾಡಿ ಅವರನ್ನು ಪೀಠದಿಂದ ಬಲವಂತವಾಗಿ ಕೆಳಕ್ಕೆಳೆದೊಯ್ದ ಕಾಂಗ್ರೆಸ್ ಸದಸ್ಯರ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಎಸ್.ಆರ್.ಪಾಟೀಲರು ಹೇಳಿದ್ದಿಷ್ಟು – ಸಭಾಪತಿ ಸ್ಥಾನದಲ್ಲಿ ಉಪಸಭಾಪತಿಯವರನ್ನು ಕೂರಿಸುವ ಮೊದಲು ಆ ಕೆಲಸ ಮಾಡಿದವರು ಯೋಚನೆ ಮಾಡಬೇಕಾಗಿತ್ತು. ಆ ರೀತಿ ಮಾಡಿದವರು ಈಗ ಆತ್ಮಶೋಧನೆ ಮಾಡಿಕೊಳ್ಳಬೇಕಾಗಿದೆ. ಆತ್ಮಹತ್ಯೆಗೆ ನಿಜವಾದ ಕಾರಣ ಪರಿಷತ್ ಗಲಾಟೇನಾ ಎಂಬುದನ್ನೂ … Continue reading ಸಭಾಪತಿ ಸ್ಥಾನದಲ್ಲಿ ಕೂರಿಸುವ ಮೊದಲು ಯೋಚನೆ ಮಾಡಬೇಕಿತ್ತು- ವಿಪಕ್ಷ ನಾಯಕ ಎಸ್.ಆರ್.ಪಾಟೀಲ
Copy and paste this URL into your WordPress site to embed
Copy and paste this code into your site to embed