ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ
ಚಿಕ್ಕಮಗಳೂರು: ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ಇನ್ನೂ ಬಹಿರಂಗವಾಗಿಲ್ಲ. ಆದರೆ, ಅವರು ಶರವೇಗದ ರೈಲಿಗೆ ಹೇಗೆ ಬಲಿಯಾದರು ಎಂಬುದನ್ನ ರೈಲು ಚಾಲಕ ಹೇಳಿದ್ದಾರೆ. ಸೋಮವಾರ ಸಂಜೆ ಶರವೇಗದಲ್ಲಿ ಜನ ಶತಾಬ್ಧಿ ರೈಲು ಆಗಮಿಸುತಿತ್ತು. ಕಡೂರು ತಾಲೂಕಿನ ಗುಣಸಾಗರದ ಬಳಿ ಸಂಜೆ 6.45ರ ಸುಮಾರಿಗೆ ರೈಲು ಬಂದಾಗ ಬಿಳಿ ಬಟ್ಟೆ ಧರಿಸಿದ ವ್ಯಕ್ತಿಯೊಬ್ಬರು ಹಳಿಯ ಮೇಲೆ ನೇರಾನೇರ ನಿಂತಿದ್ದರು. ರೈಲಿಗೆ ಎದೆಯೊಡ್ಡಿ ನಿಂತೇ ಬಲಿಯಾದರು ಎಂದು ಅರಸೀಕೆರೆ ರೈಲ್ವೆ ಪೊಲೀಸರಿಗೆ ರೈಲು ಚಾಲಕ … Continue reading ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ
Copy and paste this URL into your WordPress site to embed
Copy and paste this code into your site to embed