More

    ದೇವಸ್ಥಾನದ ಜಾತ್ರೆಯಲ್ಲಿ ಆರೆಂಜ್ ಜ್ಯೂಸ್ ವಿತರಿಸಿದ ಮುಸ್ಲಿಮರು; ಭಾವೈಕ್ಯತೆಗೆ ಸಾಕ್ಷಿಯಾದ ಜನರು

    ಧಾರವಾಡ: ಸಮಾಜದಲ್ಲಿ ಹಿಂದು-ಮುಸ್ಲಿಮರ ನಡುವೆ ಸಾಮರಸ್ಯ ಕಡಿಮೆಯಾಗುತ್ತಿದೆ ಎಂಬ ಆರೋಪಗಳು ನಿತ್ಯವೂ ಕೇಳಿ ಬರುತ್ತಿವೆ. ಇದಕ್ಕೆ ಪೂರಕವಾಗಿ ಸಾಕಷ್ಟು ನಿದರ್ಶನಗಳನ್ನು ಉದಾಹರಣೆಯಾಗಿ ಕೊಡುತ್ತಾರೆ. ಇದೆಲ್ಲದರ ನಡುವೆ ಸಾಮರಸ್ಯದ ಸಂದೇಶ ಸಾರುವ ಘಟನೆಯೊಂದಕ್ಕೆ ಧಾರವಾಡದ ಜನತೆ ಸಾಕ್ಷಿಯಾಗಿದ್ದಾರೆ.

    ಇದನ್ನೂ ಓದಿ: ಸಹೋದರಿಯರನ್ನು ವರಿಸಿದ ಯುವಕ; ಕಾರಣ ತಿಳಿದರೆ ವರ ನಿರ್ಧಾರಕ್ಕೆ ನೀವೂ ಮೆಚ್ಚುಗೆ ಸೂಚಿಸುತ್ತೀರಿ!

    ಧಾರವಾಡ ತಾಲೂಕಿನ ಮುಗದ ಗ್ರಾಮದ ಕಲ್ಮೇಶ್ವರ ದೇವರ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದ ಮಂದಿ ಆರೇಂಜ್ ಜ್ಯೂಸ್ ವಿತರಣೆ ಮಾಡಿದ್ದಾರೆ. ಈ ಮೂಲಕ ಮುಗದ ಗ್ರಾಮ ಹಿಂದು-ಮುಸ್ಲಿಮರ ಭಾವೈಕ್ಯತೆಗೆ ಸಾಕ್ಷಿಯಾಗಿದೆ.

    ಇದನ್ನೂ ಓದಿ: ರಜೆಯಲ್ಲಿ ಹೋಂ ವರ್ಕ್ ಮಾಡಲ್ಲ! ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ಕುಳಿತ ವಿದ್ಯಾರ್ಥಿ

    ಬರೋಬ್ಬರಿ 40 ವರ್ಷಗಳ ಬಳಿಕ ಜಾತ್ರೆ ನಡೆಯುತ್ತಿರುವುದರಿಂದ ಸಹಜವಾಗಿಯೇ ಗ್ರಾಮದ ಜನರಲ್ಲಿ ಸಂತಸ ಮನೆ ಮಾಡಿದೆ. ಪ್ರತಿಯೊಬ್ಬರೂ ಕೂಡ ರಥೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಎ ಮುಸ್ಲಿಮರು ಆರೇಂಜ್ ಜ್ಯೂಸ್ ವಿತರಣೆ ಮಾಡಿ ಸಾಮರಸ್ಯದ ಸಂದೇಶ ಸಾರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts