ಸಂಸದರಿಗೆ ಕರೊನಾ ಬಂತು ಅಂತ ಸಂಸತ್ತನ್ನು ಮುಚ್ಚಿದ್ದಾರಾ?: ಈಶ್ವರಪ್ಪ ಪ್ರಶ್ನೆ
ಬೆಂಗಳೂರು: ಶಾಲಾ ಮಕ್ಕಳಿರುವ ಸ್ಥಳಕ್ಕೇ ಶಿಕ್ಷಕರು ಹೋಗಿ ಪಾಠ ಮಾಡುವ ವಿದ್ಯಾಗಮ ಯೋಜನೆ ಕುರಿತು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಶಿಕ್ಷಕರಿಂದ ಕೆಲವು ಮಕ್ಕಳಿಗೆ ಕರೊನಾ ಸೋಂಕು ಹರಡಿರುವ ಘಟನೆಯೇ ಇದಕ್ಕೆ ಕಾರಣ. ಇದರಿಂದಾಗಿ ತೀವ್ರ ಚಿಂತೆಗೆ ಒಳಗಾಗಿರುವ ಪಾಲಕರು ವಿದ್ಯಾಗಮ ಯೋಜನೆಯನ್ನೇ ನಿಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ‘‘ವಿದ್ಯಾಗಮ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೆ ಇಲ್ಲ. ಕೆಲವು ಮಕ್ಕಳಿಗೆ, ಶಿಕ್ಷಕರಿಗೆ ಸೋಂಕು ತಗುಲಿತು ಎಂಬ ಕಾರಣಕ್ಕೆ … Continue reading ಸಂಸದರಿಗೆ ಕರೊನಾ ಬಂತು ಅಂತ ಸಂಸತ್ತನ್ನು ಮುಚ್ಚಿದ್ದಾರಾ?: ಈಶ್ವರಪ್ಪ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed