ಡೆತ್​​ನೋಟ್​ ಬರೆದಿಟ್ಟಿದ್ರಾ ಧರ್ಮೇಗೌಡರು!?

ಚಿಕ್ಕಮಗಳೂರು: ಕಡೂರು ತಾಲೂಕು ಗುಣಸಾಗರದಲ್ಲಿ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವಿಧಾನಪರಿಷತ್ ಉಪಸಭಾಪತಿ ಎಸ್​.ಎಲ್. ಧರ್ಮೇಗೌಡ ಅವರು ಡೆತ್​ನೋಟ್ ಬರೆದಿಟ್ಟಿದ್ದಾರೆಯೇ? ಹೀಗೊಂದು ಪ್ರಶ್ನೆ ಕಾಡುತ್ತಿದ್ದು, ಪೊಲೀಸರು ವಶಪಡಿಸಿಕೊಂಡಿರುವ ದಾಖಲೆಗಳಲ್ಲಿ ಡೆತ್​​ನೋಟ್ ಕೂಡ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಡೆತ್​ನೋಟ್​ನಲ್ಲಿ ಏನಿದೆ ಎಂಬ ಅಂಶ ಇನ್ನೂ ಬಹಿರಂಗವಾಗಿಲ್ಲ. ಎಲ್ಲರ ಗಮನವೂ ಸದ್ಯ ವಿಧಾನಪರಿಷತ್​ನಲ್ಲಿ ಡಿಸೆಂಬರ್ 15ರಂದು ನಡೆದ ಗದ್ದಲದ ಸುತ್ತವೇ ಇದೆ. ಅದುವೇ ಆತ್ಮಹತ್ಯೆಗೆ ಕಾರಣವಾಯಿತಾ ಎಂಬ ಸಂದೇಹವೂ ಎಲ್ಲರನ್ನೂ ಕಾಡಿದೆ. ಅಂದು ಅವರು ನೀಡಿದ ಪ್ರತಿಕ್ರಿಯೆಯನ್ನೂ ಎಲ್ಲರೂ … Continue reading ಡೆತ್​​ನೋಟ್​ ಬರೆದಿಟ್ಟಿದ್ರಾ ಧರ್ಮೇಗೌಡರು!?