ಡೆತ್ನೋಟ್ ಬರೆದಿಟ್ಟಿದ್ರಾ ಧರ್ಮೇಗೌಡರು!?
ಚಿಕ್ಕಮಗಳೂರು: ಕಡೂರು ತಾಲೂಕು ಗುಣಸಾಗರದಲ್ಲಿ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರು ಡೆತ್ನೋಟ್ ಬರೆದಿಟ್ಟಿದ್ದಾರೆಯೇ? ಹೀಗೊಂದು ಪ್ರಶ್ನೆ ಕಾಡುತ್ತಿದ್ದು, ಪೊಲೀಸರು ವಶಪಡಿಸಿಕೊಂಡಿರುವ ದಾಖಲೆಗಳಲ್ಲಿ ಡೆತ್ನೋಟ್ ಕೂಡ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಡೆತ್ನೋಟ್ನಲ್ಲಿ ಏನಿದೆ ಎಂಬ ಅಂಶ ಇನ್ನೂ ಬಹಿರಂಗವಾಗಿಲ್ಲ. ಎಲ್ಲರ ಗಮನವೂ ಸದ್ಯ ವಿಧಾನಪರಿಷತ್ನಲ್ಲಿ ಡಿಸೆಂಬರ್ 15ರಂದು ನಡೆದ ಗದ್ದಲದ ಸುತ್ತವೇ ಇದೆ. ಅದುವೇ ಆತ್ಮಹತ್ಯೆಗೆ ಕಾರಣವಾಯಿತಾ ಎಂಬ ಸಂದೇಹವೂ ಎಲ್ಲರನ್ನೂ ಕಾಡಿದೆ. ಅಂದು ಅವರು ನೀಡಿದ ಪ್ರತಿಕ್ರಿಯೆಯನ್ನೂ ಎಲ್ಲರೂ … Continue reading ಡೆತ್ನೋಟ್ ಬರೆದಿಟ್ಟಿದ್ರಾ ಧರ್ಮೇಗೌಡರು!?
Copy and paste this URL into your WordPress site to embed
Copy and paste this code into your site to embed