‘ನಾನು ಬಂಗಾಳಿ ಮಾತನಾಡುವುದರ ಬಗ್ಗೆಯೂ ದೀದಿ ಸಿಟ್ಟಾಗ್ತಿದ್ದಾರೆ’ : ಮೋದಿ

ಕೊಲ್ಕತಾ: ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಮತ್ತು ರಾಷ್ಟ್ರೀಯ ಪಕ್ಷವಾದ ಬಿಜೆಪಿ ನಡುವೆಯೇ ಬಹುತೇಕ ಹಣಾಹಣಿ ಉಂಟಾಗಿದೆ. ಈ ಸಮಯದಲ್ಲಿ ಮಮತಾ ಅವರ ನೇತೃತ್ವದಲ್ಲಿ ಟಿಎಂಸಿ ನಾಯಕರೆಲ್ಲಾ ಬಿಜೆಪಿಯವರು ಬಂಗಾಳಕ್ಕೆ ಹೊರಗಿನವರು ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ನಾಡಿನ ಮಗಳನ್ನೇ ಚುನಾಯಿಸಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಮತ್ತೊಂದೆಡೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ವರಿಷ್ಠರು ದೀದಿ ಅವರು ರಾಜ್ಯದಲ್ಲಿ ಅಭಿವೃದ್ಧಿಯನ್ನು ನಿರ್ಲಕ್ಷಿಸಿರುವುದಾಗಿ ಟೀಕಿಸುತ್ತಾ, ಬಿಜೆಪಿಯೇ ಬಂಗಾಳಕ್ಕಿರುವ ಉತ್ತಮ ಆಯ್ಕೆ ಎಂದು ಪ್ರಚಾರ … Continue reading ‘ನಾನು ಬಂಗಾಳಿ ಮಾತನಾಡುವುದರ ಬಗ್ಗೆಯೂ ದೀದಿ ಸಿಟ್ಟಾಗ್ತಿದ್ದಾರೆ’ : ಮೋದಿ