ಮೇಡಮ್​ಗೆ ಕೇಸರಿ ಶಾಲು ಹಾಕಿಲ್ವಾ? ಎಂದು ಸುಮಲತಾ ಕಾಲೆಳೆದ ಪ್ರತಾಪ್​ಸಿಂಹ

ಮಂಡ್ಯ: ಸಂಸದೆ ಸುಮಲತಾ ಅವರು ಇಂದು ಬಹಿರಂಗವಾಗಿ ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಿಗೆ ರಾಜ್ಯದಲ್ಲಿ ಈ ವಿಚಾರ ಭಾರಿ ಗಮನ ಸೆಳೆದಿದೆ. ಇದೀಗ ಅದೇ ಹಿನ್ನೆಲೆಯಲ್ಲಿ ಕೇಸರಿ ಶಾಲಿನ ವಿಚಾರ ಮುನ್ನೆಲೆಗೆ ಬಂದಿದೆ. ಹಳೆಯ ಘಟನೆಯೊಂದನ್ನು ನೆನಪಿಸಿಕೊಂಡು ಸಂಸದ ಪ್ರತಾಪ್​ಸಿಂಹ, ಸುಮಲತಾ ಅವರ ಕಾಲೆಳೆದ ಪ್ರಸಂಗವೂ ನಡೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಡ್ಯಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಅಲ್ಲೀಗ ಭಾರಿ ಪೂರ್ವತಯಾರಿ ನಡೆಯುತ್ತಿದೆ. ಪ್ರಧಾನಿ ಭಾಗಿಯಾಗಲಿರುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ವೀಕ್ಷಣೆಗಾಗಿ ಸಚಿವ ಕೆ.ಗೋಪಾಲಯ್ಯ, ಸಂಸದರಾದ ಪ್ರತಾಪ್​ ಸಿಂಹ … Continue reading ಮೇಡಮ್​ಗೆ ಕೇಸರಿ ಶಾಲು ಹಾಕಿಲ್ವಾ? ಎಂದು ಸುಮಲತಾ ಕಾಲೆಳೆದ ಪ್ರತಾಪ್​ಸಿಂಹ