ಮೇಡಮ್ಗೆ ಕೇಸರಿ ಶಾಲು ಹಾಕಿಲ್ವಾ? ಎಂದು ಸುಮಲತಾ ಕಾಲೆಳೆದ ಪ್ರತಾಪ್ಸಿಂಹ
ಮಂಡ್ಯ: ಸಂಸದೆ ಸುಮಲತಾ ಅವರು ಇಂದು ಬಹಿರಂಗವಾಗಿ ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಿಗೆ ರಾಜ್ಯದಲ್ಲಿ ಈ ವಿಚಾರ ಭಾರಿ ಗಮನ ಸೆಳೆದಿದೆ. ಇದೀಗ ಅದೇ ಹಿನ್ನೆಲೆಯಲ್ಲಿ ಕೇಸರಿ ಶಾಲಿನ ವಿಚಾರ ಮುನ್ನೆಲೆಗೆ ಬಂದಿದೆ. ಹಳೆಯ ಘಟನೆಯೊಂದನ್ನು ನೆನಪಿಸಿಕೊಂಡು ಸಂಸದ ಪ್ರತಾಪ್ಸಿಂಹ, ಸುಮಲತಾ ಅವರ ಕಾಲೆಳೆದ ಪ್ರಸಂಗವೂ ನಡೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಡ್ಯಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಅಲ್ಲೀಗ ಭಾರಿ ಪೂರ್ವತಯಾರಿ ನಡೆಯುತ್ತಿದೆ. ಪ್ರಧಾನಿ ಭಾಗಿಯಾಗಲಿರುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ವೀಕ್ಷಣೆಗಾಗಿ ಸಚಿವ ಕೆ.ಗೋಪಾಲಯ್ಯ, ಸಂಸದರಾದ ಪ್ರತಾಪ್ ಸಿಂಹ … Continue reading ಮೇಡಮ್ಗೆ ಕೇಸರಿ ಶಾಲು ಹಾಕಿಲ್ವಾ? ಎಂದು ಸುಮಲತಾ ಕಾಲೆಳೆದ ಪ್ರತಾಪ್ಸಿಂಹ
Copy and paste this URL into your WordPress site to embed
Copy and paste this code into your site to embed