ಬಾಲಕಿ ಅಪಹರಿಸಿ ಜಮೀನು ಬರೆಸಿಕೊಂಡ ಡಿಕೆ ಶಿವಕುಮಾರ್: ಮಾಜಿ ಪ್ರಧಾನಿ ದೇವೇಗೌಡ ಗಂಭೀರ ಆರೋಪ

ಮೂಡಿಗೆರೆ: ಜಮೀನಿಗಾಗಿ ಸುಳ್ಳು ಕ್ರಯಪತ್ರ ಸೃಷ್ಟಿಸಿ ಬಾಲಕಿಯನ್ನು ಅಪಹರಣ ಮಾಡಿ ಡಿಸಿಎಂ ಡಿ.ಕೆ.ಶಿವಕುಮಾರ್ ಜಮೀನು ಬರೆಸಿಕೊಂಡಿದ್ದರು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಗಂಭೀರ ಆರೋಪ ಮಾಡಿದರು. ಬಿಜೆಪಿ-ಜೆಡಿಎಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಅಮೆರಿಕದಲ್ಲಿ ನೆಲೆಸಿರುವ ಗಂಗಮ್ಮ ತಿಮ್ಮಯ್ಯ ಎಂಬುವರ ಜಮೀನು ಬೆಂಗಳೂರಿನ ಬಿಡದಿಯಲ್ಲಿತ್ತು. ಜಮೀನಿನ ಸಂಬಂಧವಾಗಿ ಡಿ.ಕೆ.ಶಿವಕುಮಾರ್ ಸುಳ್ಳು ಕ್ರಯಪತ್ರ ತಯಾರಿಸಿದ್ದರು. ಗಂಗಮ್ಮ ತಿಮ್ಮಯ್ಯ ಆರಂಭದಲ್ಲಿ ಹೈಕೋರ್ಟ್ ಮೆಟ್ಟಿಲೇರಿದರು. ಬಳಿಕ ಸುಪ್ರೀಂಕೋರ್ಟ್​ನಲ್ಲಿ ದಾವೆ ಹೂಡಿ ಜಯ ಗಳಿಸಿದರು. ಇದರಿಂದ ಡಿ.ಕೆ.ಶಿವಕುಮಾರ್​ಗೆ ಮುಖಭಂಗವಾಯಿತು. ಆಗ ಜಮೀನು ಮಾಲೀಕರ … Continue reading ಬಾಲಕಿ ಅಪಹರಿಸಿ ಜಮೀನು ಬರೆಸಿಕೊಂಡ ಡಿಕೆ ಶಿವಕುಮಾರ್: ಮಾಜಿ ಪ್ರಧಾನಿ ದೇವೇಗೌಡ ಗಂಭೀರ ಆರೋಪ