ಕರ್ನಾಟಕದಲ್ಲಿ‌ ಲೋಕಾಯುಕ್ತರನ್ನು ನೇಮಕ ಮಾಡಿದಂತೆ ಚುನಾವಣಾ ಆಯುಕ್ತರನ್ನು ನೇಮಿಸಬೇಕು: ದಿನೇಶ್​ ಗುಂಡೂರಾವ್​

ಬೆಂಗಳೂರು: ಇಂದು ದೇಶದ ಅತ್ಯುಚ್ಚ ನ್ಯಾಯಾಲಯ ಸುಪ್ರೀಂ ಕೋರ್ಟ್​, ಚುನಾವಣಾ ಆಯೋಗವ ಒಂದು ದುರ್ಬಲ ಸಂಸ್ಥೆ ಎಂದು ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮಾಡಿದ್ದಾರೆ. ಗೋವಾ, ಪುದುಚೆರಿ ಮತ್ತು ತಮಿಳುನಾಡು ರಾಜ್ಯಗಳ ಜವಾಬ್ದಾರಿಯನ್ನು ಹೊಂದಿರುವ ಕಾಂಗ್ರೆಸ್​ ನಾಯಕ ದಿನೇಶ್​ ಗುಂಡೂರಾವ್​ ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗವನ್ನು ದುರ್ಬಲ ಸಂಸ್ಥೆ ಎಂದು ಕರೆದದ್ದನ್ನು ಸಮರ್ಥಿಸಿ ಟ್ವೀಟ್​ ಮಾಡಿದ್ದಾರೆ. ತಮ್ಮ ಟ್ವೀಟ್​ನಲ್ಲಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಗುಂಡೂರಾವ್,​’ಚುನಾವಣಾ ಆಯೋಗದ ಇತ್ತೀಚಿನ ಕಾರ್ಯವೈಖರಿ ಗಮನಿಸಿದರೆ ಅದು … Continue reading ಕರ್ನಾಟಕದಲ್ಲಿ‌ ಲೋಕಾಯುಕ್ತರನ್ನು ನೇಮಕ ಮಾಡಿದಂತೆ ಚುನಾವಣಾ ಆಯುಕ್ತರನ್ನು ನೇಮಿಸಬೇಕು: ದಿನೇಶ್​ ಗುಂಡೂರಾವ್​