ಹನುಮಾನ್​ ಚಾಲೀಸಾ ಪ್ರಕರಣ; ಯಾವ ಪುರುಷಾರ್ಥಕ್ಕಾಗಿ ಪ್ರತಿಭಟನೆ ಎಂದ ದಿನೇಶ್​ ಗುಂಡೂರಾವ್

ಬೆಂಗಳೂರು: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ನಡುವಿನ ರಾಜಕೀಯ ಸಮರಕ್ಕೆ ಕಾರಣವಾಗಿದ್ದು, ಉಭಯ ಪಕ್ಷಗಳ ನಾಯಕರು ಆರೋಪ-ಪ್ರತ್ಯರೋಪಗಳಲ್ಲಿ ನಿರತರಾಗಿದ್ದಾರೆ. ಇತ್ತ ಮೊಬೈಲ್​ ಅಂಗಡಿ ಮಾಲೀಕ ಮುಖೇಶ್​ ಮೇಲೆ ಹಲ್ಲೆ ಖಂಡಿಸಿ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಶೋಭಾ ಕರಂದ್ಲಾಜೆ ಘಟನೆ ನಡೆದ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಸಂಸದರನ್ನು ವಶಕ್ಕೆ ಪಡೆದಿದ್ದಾರೆ. ಇತ್ತ ಬಿಜೆಪಿ ನಾಯಕರ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ … Continue reading ಹನುಮಾನ್​ ಚಾಲೀಸಾ ಪ್ರಕರಣ; ಯಾವ ಪುರುಷಾರ್ಥಕ್ಕಾಗಿ ಪ್ರತಿಭಟನೆ ಎಂದ ದಿನೇಶ್​ ಗುಂಡೂರಾವ್