ಟಿಎಂಸಿಗೆ ಮತ್ತೆ ಶಾಕ್​! ದೀದಿ ಪಕ್ಷದ ಹಿರಿಯ ನಾಯಕ ಬಿಜೆಪಿ ಸೇರ್ಪಡೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆಯೇ ಆಡಳಿತ ಪಕ್ಷವಾದ ಟಿಎಂಸಿಗೆ ಶಾಕ್​ ಮೇಲೆ ಶಾಕ್​ ಎದುರಾಗುತ್ತಿದೆ. ಇದೀಗ ಹಿರಿಯ ನಾಯಕರೊಬ್ಬರು ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. ಕೇಂದ್ರ ಸರ್ಕಾರದ ಮಾಜಿ ರೈಲ್ವೆ ಸಚಿವ ಹಾಗೂ ಸಂಸದ ದಿನೇಶ್​ ತ್ರಿವೇದಿ ಇದೀಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್​ ಗೋಯಲ್ ಅವರು ದಿನೇಶ್​ ಅವರನ್ನು ಬಿಜೆಪಿಗೆ ಸ್ವಾಗತಿಸಿದ್ದಾರೆ. ಪಕ್ಷ ಸೇರಿದ ದಿನೇಶ್ ಮಾತನಾಡಿ, ತಾವು ಬಿಜೆಪಿ ಸೇರುವುದಕ್ಕೆ ಹಲವು ಕಾಲದಿಂದ ಕಾದಿದ್ದು, ಇದು … Continue reading ಟಿಎಂಸಿಗೆ ಮತ್ತೆ ಶಾಕ್​! ದೀದಿ ಪಕ್ಷದ ಹಿರಿಯ ನಾಯಕ ಬಿಜೆಪಿ ಸೇರ್ಪಡೆ