ಬಾಬಕೋಡಿ ಪುನರೂರಲ್ಲಿ ದೀಪೋತ್ಸವ

Kin_Sanmana

ಕಿನ್ನಿಗೋಳಿ: ಬಾಬಕೋಡಿ ಪುನರೂರು ಶ್ರೀ ಆದಿಶಕ್ತಿ ನಾಗಕನ್ನಿಕಾ ಕ್ಷೇತ್ರದಲ್ಲಿ ದೀಪೋತ್ಸವ ನಡೆಯಿತು. ಗೋಳಿಜೋರ ಶ್ರೀರಾಮ ಭಜನಾ ಮಂದಿರದ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.ಇತ್ತೀಚೆಗೆ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರಕಾಶ್ ಕಿನ್ನಿಗೋಳಿ ಅವರನ್ನು ಸನ್ಮಾನಿಸಲಾಯಿತು.

ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ವಿವಿಧ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ಕ್ಷೇತ್ರದ ಧರ್ಮದರ್ಶಿ ವಸಂತಿ ಸೇಸಪ್ಪ ಮಡಿವಾಳ, ಸೇಸಪ್ಪ ಮಡಿವಾಳ, ಶ್ರೀಧರ ಮಡಿವಾಳ, ಸಂತೋಷ್ ಶೆಟ್ಟಿ ಪುನರೂರು, ಗೋಪಾಲ ಕುಲಾಲ್, ಗಣೇಶ್ ಕುಮಾರ್, ನಾಗರಾಜ್ ಮಂಗಳೂರು, ಆಶಾ ನಾಗರಾಜ್, ಗಣೇಶ್ ಕುಮಾರ್ ಎಡಪದವು, ಜಯಂತ್ ವಿಟ್ಲ, ಕಬೀರ್ ಕೃಷ್ಣಾಪುರ, ಗಾಯತ್ರಿ ಕದ್ರಿ, ವೇದ ಕದ್ರಿ, ಭಕ್ತರು ಉಪಸ್ಥಿತರಿದ್ದರು.

ಮಂಡಲ ಕಾಂಗ್ರೆಸ್‌ನಿಂದ ನೆಹರು ಜನ್ಮ ದಿನಾಚರಣೆ

ನ.20ರಂದು ಕಾವೂರು ಶ್ರೀ ಮಹಾಲಿಂಗೇಶ್ವರ ದೇವರ ಬಾಲಾಲಯ ಪ್ರತಿಷ್ಠೆ

 

Share This Article

ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips

ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…

ಅಳದಿದ್ದರು ಕಣ್ಣೀರು ಬರುತ್ತಿದೆಯೇ; ತಜ್ಞರು ಸೂಚಿಸಿರುವ ಸಿಂಪಲ್ ಪರಿಹಾರ ಹೀಗಿದೆ.. Health Tips

ಸೌಂದರ್ಯವನ್ನು ಅಳೆಯಲು ಕಣ್ಣುಗಳು ಒಂದು ಪ್ರಮುಖ ಮಾನದಂಡವಾಗಿದೆ. ಇದು ಪ್ರಮುಖ ಇಂದ್ರಿಯಗಳಲ್ಲಿ ಒಂದಾಗಿದೆ. ಅದಿಲ್ಲದೆ ಜೀವನವನ್ನು…

ಮ್ಯಾರೇಜ್​ಗೆ ಸರಿಯಾದ ವಯಸ್ಸೇಷ್ಟು ಗೊತ್ತೆ?; ತಡವಾಗಿ ಮದುವೆಯಾಗುವುದರಿಂದ ಅನುಕೂಲ, ಅನಾನೂಕುಲಗಳೇನು? | Marriage

marriage: ಕೆಲ ದಶಕಗಳ ಹಿಂದೆ ಬಾಲ್ಯ ವಿವಾಹ ನಡೆಯುವುದು ಸಾಮಾನ್ಯವಾಗಿತ್ತು. ಬಳಿಕ ಕಾನೂನು ಕಣ್ತಪ್ಪಿಸಿ ಕದ್ದು…