ನನಗೆ ಸಾಕಾಗಿದೆ, 1 ಗಂಟೆಗೆ 5 ಲಕ್ಷ ರೂ. ಕೊಡಿ, ಬನ್ನಿ… ವೈರಲ್ ಆಗ್ತಿದೆ ಈ ನಿರ್ದೇಶಕನ ಹೇಳಿಕೆ!

ಮುಂಬೈ: ಬಾಲಿವುಡ್ ಅಂಗಳದಲ್ಲಿ ಸದಾ ಒಬ್ಬರಲ್ಲ ಒಬ್ಬರು ಒಂದಲ್ಲ ಒಂದು ರೀತಿಯಲ್ಲಿ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗುತ್ತಾರೆ. ಅದು ಕೇವಲ ನಟ ಅಥವಾ ನಟಿಮಣಿಯರೇ ಆಗಬೇಕು ಅಂತೇನಿಲ್ಲ. ಒಮ್ಮೊಮ್ಮೆ ನಿರ್ದೇಶಕರು, ನಿರ್ಮಾಪಕರು ನೀಡುವ ಹೇಳಿಕೆಗಳು ಕೂಡ ಊಹೆಗೂ ಮೀರಿದ ತಿರುವುಗಳನ್ನು ಪಡೆದುಕೊಳ್ಳುತ್ತದೆ. ಸದ್ಯ ಈ ಸಾಲಿಗೆ ಈಗ ಸೇರ್ಪಡೆಯಾಗಿರುವುದು ಬಾಲಿವುಡ್​ನ ಜನಪ್ರಿಯ ನಿರ್ದೇಶಕ ಅನುರಾಗ್ ಕಶ್ಯಪ್! ಇದನ್ನೂ ಓದಿ: ವೀಣಾಗೆ ಕಾಶಪ್ಪನವರಿಗೆ ಟಿಕೆಟ್​ ಮಿಸ್​; ಸಂಯುಕ್ತಾ ಪಾಟೀಲ್​​ ಫಸ್ಟ್​ ರಿಯಾಕ್ಷನ್​ ತನ್ನನ್ನು ಭೇಟಿ ಆಗಬೇಕೆಂದರೆ ಲಕ್ಷಗಟ್ಟಲೆ ಹಣ ಕೊಡಬೇಕು ಎಂದು … Continue reading ನನಗೆ ಸಾಕಾಗಿದೆ, 1 ಗಂಟೆಗೆ 5 ಲಕ್ಷ ರೂ. ಕೊಡಿ, ಬನ್ನಿ… ವೈರಲ್ ಆಗ್ತಿದೆ ಈ ನಿರ್ದೇಶಕನ ಹೇಳಿಕೆ!