ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರೀಕರಣ ಮುಗಿಸಿದ ‘ಬನಾರಸ್’ ತಂಡ
ಬೆಂಗಳೂರು: ಭಾರತದ ಪರಮಪವಿತ್ರ ಪುಣ್ಯಕ್ಷೇತ್ರ ಕಾಶಿ. ಇದನ್ನು ಬನಾರಸ್ ಅಂತಲೂ ಕರೆಯುತ್ತಾರೆ. ಈಗ ಬನಾರಸ್ ಹೆಸರಿನಲ್ಲಿ ಕನ್ನಡ ಚಿತ್ರ ನಿರ್ಮಾಣವಾಗಿದ್ದು, ಚಿತ್ರೀಕರಣ ಸಹ ಮುಕ್ತಾಯವಾಗಿದೆ. ಇತ್ತೀಚೆಗೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸಾಂಕೇತಿಕವಾಗಿ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಕನ್ನಡ ಚಿತ್ರರಂಗದಲ್ಲಿ ಸದಭಿರುಚಿ ಚಿತ್ರಗಳ ನಿರ್ದೇಶನಕ್ಕೆ ಹೆಸರಾಗಿರುವ ಜಯತೀರ್ಥ ಬನಾರಸ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಜೈದ್ ಖಾನ್ ಈ ಚಿತ್ರದ ಮೂಲಕ ನಾಯಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಸೋನಾಲ್ ಮಾಂಟೆರೊ … Continue reading ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರೀಕರಣ ಮುಗಿಸಿದ ‘ಬನಾರಸ್’ ತಂಡ
Copy and paste this URL into your WordPress site to embed
Copy and paste this code into your site to embed