‘ಕಂಡ್ಹಿಡಿ ನೋಡೋಣ’ ಎನ್ನುತ್ತಿದ್ದಾರೆ ನಾಗೇಂದ್ರ ಅರಸ್​

ನಾಗೇಂದ್ರ ಅರಸ್ ಸಂಕಲನಕಾರನಾಗಿ ಚಿತ್ರರಂಗಕ್ಕೆ ಕಾಲಿಟ್ಟು ಬಳಿಕ ನಟನಾಗಿ, ನಿರ್ದೇಶಕನಾಗಿ ಹಲವಾರು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಈಗ ‘ಕಂಡ್ಹಿಡಿ ನೋಡೋಣ’ ಅಂತ ಪ್ರೇಕ್ಷಕರ ತಲೆಗೆ ಕೆಲಸ ಕೊಡಲು ಮುಂದಾಗಿದ್ದಾರೆ. ಅಂದರೆ, ಕಂಡ್ಹಿಡಿ ನೋಡೋಣ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.  ಇದನ್ನೂ ಓದಿ: ನಂಗೇನಾದ್ರೂ ಕೆಲಸ ಕೊಡಿ… ಹಾಗಂತ ಕೇಳ್ತಿರೋದು ಅಮಿತಾಭ್ ಬಚ್ಚನ್ ಸೈಕೋ ಶಂಕರ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಎಂಟ್ರಿಕೊಟ್ಟ ನವ ನಾಯಕನಟ ಪ್ರಣವ್, ಈಗ “ಕಂಡ್ಹಿಡಿ ನೋಡೋಣ” ಚಿತ್ರಕ್ಕೆ ಕಥೆ ಬರೆದಿದ್ದಾರೆ. ಮಧ್ಯಮ ವರ್ಗದ … Continue reading ‘ಕಂಡ್ಹಿಡಿ ನೋಡೋಣ’ ಎನ್ನುತ್ತಿದ್ದಾರೆ ನಾಗೇಂದ್ರ ಅರಸ್​