ರಾಜ್ಯಕ್ಕೆ ಎದುರಾಗಿದೆ ಒಂದು ಹೊಸ ಆತಂಕ; ಸರ್ಕಾರದ ಮೊರೆ ಹೋದ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘ

ಬೆಂಗಳೂರು: ಆರೋಗ್ಯ ಇಲಾಖೆ ಅಧೀನದ ಕ್ಷ ಕಿರಣ ವಿಕಿರಣ ಸುರಕ್ಷತಾ ನಿರ್ದೇಶನಾಲಯ ಮುಚ್ಚುವ ಲಕ್ಷಣಗಳು ಗೋಚರಿಸಿದ್ದು, ರಾಜ್ಯಕ್ಕೆ ಒಂದು ಹೊಸ ಆತಂಕ ಶುರುವಾಗಿದೆ. ಈ ನಿರ್ದೇಶನಾಲಯವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳುವಂತೆ ರಾಜ್ಯ ಸರ್ಕಾರಿ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಕೇಂದ್ರ ಸಂಘ ಸರ್ಕಾರದ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಪರಮಾಣು ಶಕ್ತಿ ನಿಯಂತ್ರಣ ಮಂಡಳಿ (ಎಇಆರ್‌ಬಿ) ಹಾಗೂ ಆರೋಗ್ಯ ಇಲಾಖೆಯ ನಡುವಿನ 2018ರ ಡಿ.22ರಂದು ಒಪ್ಪಂದದಂತೆ ಇಲಾಖೆ ವ್ಯಾಪ್ತಿಯಡಿ ರಾಜ್ಯ ಕ್ಷ ಕಿರಣ ವಿಕಿರಣ ಸುರಕ್ಷತಾ ನಿರ್ದೇಶನಾಲಯ ಸ್ಥಾಪಿತವಾಗಿದೆ. … Continue reading ರಾಜ್ಯಕ್ಕೆ ಎದುರಾಗಿದೆ ಒಂದು ಹೊಸ ಆತಂಕ; ಸರ್ಕಾರದ ಮೊರೆ ಹೋದ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘ