ಫಲಾನುಭವಿಗಳಿಗೆ ಸವಲತ್ತು ವಿತರಣೆ

Ull_Minority

ಉಳ್ಳಾಲ: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಬೋಳಿಯಾರು ಗ್ರಾಮದ ವಿವಿಧ ಯೋಜನೆಗಳ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮ ಬೋಳಿಯಾರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆಯಿತು.

blank

ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ವಾತನಾಡಿದರು. ಬೋಳಿಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶಕೂರ್ ಬೋಳಿಯಾರು, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರು, ತಾಲೂಕು ಪಂಚಾಯಿತಿ ವಾಜಿ ಸದಸ್ಯ ಜಬ್ಬಾರ್, ಅಲ್ಪಸಂಖ್ಯಾತ ನಿಗಮದ ವ್ಯವಸ್ಥಾಪಕ ಯಶೋಧರ ಜೆ., ಪಂಚಾಯಿತಿ ಅಭಿವದ್ಧಿ ಅಧಿಕಾರಿ ಸುಧಾರಾಣಿ, ಸದಸ್ಯರಾದ ಸಿದ್ದೀಕ್, ಸತೀಶ್ ಆಚಾರ್ಯ, ಜಸಿಂತಾ ಪಿಂಟೋ, ಮೈಮೂನ, ಸಾಯಿದಾ ಬಾನು, ವಾಜಿ ಸದಸ್ಯರಾದ ಯೂಸುಫ್, ರಿಯಾಝ್, ಅಬ್ದುಲ್ ಖಾದರ್, ಬೋಳಿಯಾರು ವಲಯ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್, ಹನೀಫ್ ಬಂಗ್ಲೆ ಮೊದಲಾದವರು ಉಪಸ್ಥಿತರಿದ್ದರು.

Share This Article
blank

ಸೇಬು ತಿಂದ ನಂತರ ಈ ಆಹಾರಗಳನ್ನು ಸೇವಿಸಬೇಡಿ..ಹಾಗೇನಾದರೂ ಮಾಡಿದರೆ ಅಪಾಯ ಖಂಡಿತ!Apple

Apple: ಸೇಬುಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಆದರೆ ಸೇಬನ್ನು ತಿಂದ ನಂತರ ಜೀರ್ಣಿಸಿಕೊಳ್ಳಲು 30 ರಿಂದ 40…

ಬಾಯಲ್ಲಿ ನೀರೂರಿಸುವ ಉಪ್ಪಿನಕಾಯಿ ತಿಂದರೆ ನಿಮ್ಮ ಆರೋಗ್ಯಕ್ಕೆ ಏನಾಗುತ್ತದೆ ಗೊತ್ತಾ? Pickles

Pickles: ಬಿಸಿ ಅನ್ನದ ಜೊತೆ ಸ್ವಲ್ಪ ಉಪ್ಪಿಕಾಯಿ ಇದ್ದರೆ ಸಾಕು ಆ ಊಟದ ರುಚಿಯೇ ಬೇರೆ.…

blank