ಚಪಾತಿ ತಿಂದು ಜಡ್ಜ್​ ಮತ್ತವರ ಮಗನ ಸಾವಿನ ಪ್ರಕರಣಕ್ಕೆ ಬೆಚ್ಚಿಬೀಳಿಸುವ ಟ್ವಿಸ್ಟ್​; ಎಲ್ಲಿ ಹೋಗಿ ತಲುಪತ್ತೆ ಕೇಸ್​?

ಬೇತುಲ್​: ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶ ಮಹೇಂದ್ರ ಕುಮಾರ್‌ ತ್ರಿಪಾಠಿ ಮತ್ತು ಅವರ ಮಗ ಅಭಿನಯ್​ ರಾಜ್​ ತ್ರಿಪಾಠಿ ಮನೆಯಲ್ಲಿ ಚಪಾತಿ ತಿಂದು ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಕಳೆದ ವಾರ ರಾತ್ರಿ ಮನೆಯಲ್ಲಿ ಊಟ ಮಾಡಿದ ಅಪ್ಪ-ಮಗನ ಆರೋಗ್ಯ ತೀವ್ರ ಹದಗೆಟ್ಟಿತ್ತು. ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದರೂ ಇಬ್ಬರು ಉಳಿಯಲಿಲ್ಲ. ಗೋಧಿಯಲ್ಲಿ ಸೇರಿದ್ದ ವಿಷಕಾರಿ ಅಂಶದಿಂದ ಫುಡ್​ ಪಾಯ್ಸನಿಂಗ್​ ಆಗಿದೆ ಎಂದು ವೈದ್ಯರು ಹೇಳಿದ್ದರು. ಆದರೆ ಈ ಕೇಸ್​​ಗೆ ಈಗೊಂದು ಟ್ವಿಸ್ಟ್​ ಸಿಕ್ಕಿದೆ. ಪೊಲೀಸರು … Continue reading ಚಪಾತಿ ತಿಂದು ಜಡ್ಜ್​ ಮತ್ತವರ ಮಗನ ಸಾವಿನ ಪ್ರಕರಣಕ್ಕೆ ಬೆಚ್ಚಿಬೀಳಿಸುವ ಟ್ವಿಸ್ಟ್​; ಎಲ್ಲಿ ಹೋಗಿ ತಲುಪತ್ತೆ ಕೇಸ್​?