ಡಿಕೆಶಿ ಸಿಎಂ ಆಗಬಾರದು, ಎಸ್​.ಆರ್​.ಹಿರೇಮಠ

ಕೊಪ್ಪಳ: ಡಿಸಿಎಂ ಡಿ.ಕೆ.ಶಿವಕುಮಾರ್​ ಸಾಕಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದಂತವರು ಮುಖ್ಯಮಂತ್ರಿ ಆಗಬಾರದು ಎಂದು ಸಮಾಜ ಪರಿವರ್ತನ ಸಮುದಾಯ ಮುಖ್ಯಸ್ಥ ಎಸ್​.ಆರ್​. ಹಿರೇಮಠ ಹೇಳಿದರು.

ಎಸ್​.ಎಂ.ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ ಸಚಿವರಾಗಿದ್ದ ಶಿವಕುಮಾರ್​, ಬೆನಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿದ್ದಾರೆ. ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಕುಟುಂಬ ಕೇತನಗಾನಹಳ್ಳಿಯಲ್ಲಿ ಗೋಮಾಳ ಜಮೀನು ಖರೀದಿಸಿ ಭ್ರಷ್ಟಾಚಾರ ಮಾಡಿದ್ದಾರೆ. ಕಾಂಗ್ರೆಸ್​, ಬಿಜೆಪಿ ಹಾಗೂ ಜೆಡಿಎಸ್​ ಮೂರೂ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ. ಎಲ್ಲರೂ ಒಂದೇ. ಕೇಂದ್ರ ಸರ್ಕಾರ ಹಿಂಪಡೆದಿದ್ದ ಮೂರು ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್​ ಪಡೆದಿಲ್ಲ. ಸರ್ಕಾರದಲ್ಲಿ ಇಚ್ಛಾಶಕ್ತಿಯ ಕೊರತೆ ಕಾಡುತ್ತಿದೆ. ವಾಪಸ್​ ಪಡೆಯದೇ ಹೋದರೆ ಸಂಯುಕ್ತ ಹೋರಾಟದಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…