ಸಚಿವ ತಂಗಡಗಿ ಪ್ರವಾಸ

district koppal minister shivaraj tangadagi bspl company issue

ಕೊಪ್ಪಳ: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ೆ.8ರಿಂದ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ೆ.8ರಂದು ಬೆಳಗ್ಗೆ 11 ಗಂಟೆಗೆ ಕುಕನೂರಿನಲ್ಲಿ ಹಮ್ಮಿಕೊಂಡ ಸಹಕಾರ ಜಾಗೃತಿ ಸಮಾವೇಶದಲ್ಲಿ ಭಾಗಿಯಾಗುವರು. ಮಧ್ಯಾಹ್ನ ಕನಕಗಿರಿಗೆ ಆಗಮಿಸಿ ಕಲ್ಯಾಣ ಮಂಟಪ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳಿ ದಾವಣಗೆರೆಗೆ ಪ್ರಯಾಣಿಸುವರು. ೆ.9ರಂದು ಹರಿಹರ ತಾಲೂಕಿನ ರಾಜನಳ್ಳಿಯಿಂದ ಹೊರಟು ಸಂಜೆ 6ಕ್ಕೆ ಕಾರಟಗಿಗೆ ಆಗಮಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸುವರು. ೆ.10ರಂದು ಬೆಳಗ್ಗೆ 10 ಗಂಟೆಗೆ ಕಾರಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಸಿದ್ದೇಶ್ವರ ದೇಶಿಕರ ನಿರಂಜನ ಚರಪಟ್ಟಾಧಿಕಾರದಲ್ಲಿ ಪಾಲ್ಗೊಳ್ಳುವರು. ಬಳಿಕ ಬೆಂಗಳೂರಿಗೆ ಪ್ರಯಾಣಿಸುವರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…