ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಸವಿತಾ ಮಹರ್ಷಿ ಜಯಂತಿ ಆಚರಿಸಲಾಯಿತು.
ಸಹಾಯಕ ಆಯುಕ್ತ ಕ್ಯಾ.ಮಹೇಶ್ ಮಾಲಗಿತ್ತಿ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಗೌರವ ನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಸಮುದಾಯದ ಮುಖಂಡರಾದ ಗಂಗಾವತಿ ಮಾರೇಶ, ತುಕಾರಾಮ ನರಸಪ್ಪ ಎಚ್., ಮಾರುತಿ ಸೂಗೂರು, ಕಲ್ಲಪ್ಪ ಹೊನ್ನುಂಚಿ, ನಾಗರಾಜ ಕಂಪ್ಲಿ, ಯಲ್ಲಪ್ಪ ಬಲರಾಮ ಎಚ್.ಸಿ, ಈಶಪ್ಪ ಮಾದಿನಾಳ, ರಾಘವೇಂದ್ರ ಎಚ್. ಇತರರಿದ್ದರು.