More

    ಕೊಪ್ಪಳದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

    ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಸವಿತಾ ಮಹರ್ಷಿ ಜಯಂತಿ ಆಚರಿಸಲಾಯಿತು.

    ಸಹಾಯಕ ಆಯುಕ್ತ ಕ್ಯಾ.ಮಹೇಶ್​ ಮಾಲಗಿತ್ತಿ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಗೌರವ ನಮನ ಸಲ್ಲಿಸಿದರು.
    ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್​ ಮರಬನಳ್ಳಿ, ಸಮುದಾಯದ ಮುಖಂಡರಾದ ಗಂಗಾವತಿ ಮಾರೇಶ, ತುಕಾರಾಮ ನರಸಪ್ಪ ಎಚ್​., ಮಾರುತಿ ಸೂಗೂರು, ಕಲ್ಲಪ್ಪ ಹೊನ್ನುಂಚಿ, ನಾಗರಾಜ ಕಂಪ್ಲಿ, ಯಲ್ಲಪ್ಪ ಬಲರಾಮ ಎಚ್​.ಸಿ, ಈಶಪ್ಪ ಮಾದಿನಾಳ, ರಾಘವೇಂದ್ರ ಎಚ್​. ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts