More

    ಸುರೇಶ ಭೂಮರಡ್ಡಿ ಜೆಡಿಎಸ್​ ಜಿಲ್ಲಾಧ್ಯಕ್ಷ

    ಕೊಪ್ಪಳ: ಜೆಡಿಎಸ್​ ನೂತನ ಜಿಲ್ಲಾಧ್ಯಕ್ಷರಾಗಿ ಸುರೇಶ ಭೂಮರಡ್ಡಿ ನೇಮಕವಾಗಿದ್ದಾರೆ.

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪದಾಧಿಕಾರಿಗಳ ಬದಲಾವಣೆ ಮಾಡಿರುವ ದಳಪತಿಗಳು ಜಿಲ್ಲಾ ಪದಾಧಿಕಾರಿಗಳಲ್ಲಿ ಹಲವು ಬದಲಾವಣೆ ಮಾಡಿದ್ದಾರೆ. ಹಾಲಿ ಜಿಲ್ಲಾಧ್ಯಕ್ಷ ವೀರೇಶ ಮಹಾಂತಯ್ಯನಮಠ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಿದ್ದು, ಅವರ ಜವಾಬ್ದಾರಿಯನ್ನು ಸುರೇಶ ಭೂಮರಡ್ಡಿಗೆ ವಹಿಸಲಾಗಿದೆ.


    ಈ ಕರಿತು ವಿಜಯವಾಣಿಗೆ ಪ್ರತಿಕ್ರಿಯಿಸಿದ ಭೂಮರಡ್ಡಿ, ಇತ್ತೀಚೆಗೆ ನಡೆದ ಸಭೆಯಲ್ಲಿ ಎಚ್​.ಡಿ.ಕುಮಾರ ಸ್ವಾಮಿ ಅವರು ಜವಾಬ್ದಾರಿ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಒಪ್ಪಿಕೊಂಡಿರುವೆ. ಎಲ್ಲ ಪದಾಧಿಕಾರಿಗಳ ಸಭೆ ನಡೆಸಿ ಪಕ್ಷ ಸಂಗಟನೆಗೆ ಆದ್ಯತೆ ನೀಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts