ಮಾನವ ಕಳ್ಳ ಸಾಗಣೆ ತಡೆಗೆ ಕೈಜೋಡಿಸೋಣ: ನ್ಯಾ. ಶರ್ಮಿಳಾ

ಉಡುಪಿ: ವಂಚಕರ ಮೋಸ ಅರಿಯದೆ ಮಹಿಳೆಯರು ಮತ್ತು ಮಕ್ಕಳು ಕಳ್ಳಸಾಗಣೆಗೆ ಗುರಿಯಾಗುತ್ತಿದ್ದಾರೆ. ರಕ್ಷಣೆಗಾಗಿ ಕಾನೂನು ಇದ್ದರೂ ದುರುಪಯೋಗ ಆಗುತ್ತಲಿದ್ದು, ಇಂತಹ ಕುಕೃತ್ಯ ತಡೆಯಲು ಅಧಿಕಾರಿಗಳ ಜತೆ ಕೈಜೋಡಿಸೋಣ ಎಂದು ಜಿಲ್ಲಾ ಹಿರಿಯ ಸಿವಿಲ್​ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್​. ಹೇಳಿದರು. ಉಡುಪಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಸೋಮವಾರ ಆಯೋಜಿಸಿದ್ದ ಮಹಿಳೆಯರು … Continue reading ಮಾನವ ಕಳ್ಳ ಸಾಗಣೆ ತಡೆಗೆ ಕೈಜೋಡಿಸೋಣ: ನ್ಯಾ. ಶರ್ಮಿಳಾ