ಎರಡು ವರ್ಷದಿಂದ ಸಂಬಳವಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಶಿಕ್ಷಕ! ಡೆತ್​ನೋಟ್​ನಲ್ಲಿ ಬಿಜೆಪಿ ಮಾಜಿ ಶಾಸಕನ ಹೆಸರು!

ನವದೆಹಲಿ: ಶಿಕ್ಷಕನೊಬ್ಬ ಎರಡು ವರ್ಷಗಳಿಂದ ಸಂಬಳ ಸಿಕ್ಕಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಆತನ ಡೆತ್​ ನೋಟ್​ನಲ್ಲಿ ಬಿಜೆಪಿಯ ಮಾಜಿ ಶಾಸಕ ಹಾಗೂ ಆತನ ಪತ್ನಿಯ ಹೆಸರಿರುವುದಾಗಿ ಹೇಳಲಾಗಿದೆ. ರೋಹಿಣಿ ಪ್ರದೇಶದ ಖಾಸಗಿ ಶಾಲೆಯೊಂದರ ಶಿಕ್ಷಕ ತನೂಪ್ ಜೋಹರ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ, ಸಹೋದರ ಹಾಗೂ ಹೆಂಡತಿಯೊಂದಿಗೆ ಜೀವನ ನಡೆಸುತ್ತಿದ್ದ ಅವರು ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವುದಕ್ಕೂ ಮುನ್ನ ಡೆತ್​ ನೋಟ್ ಬರೆದಿಟ್ಟಿದ್ದಾರೆ. ಎರಡು ವರ್ಷಗಳಿಂದ ಸಂಬಳಕ್ಕಾಗಿ ಕೇಳಿದರೂ ಶಾಲೆಯ … Continue reading ಎರಡು ವರ್ಷದಿಂದ ಸಂಬಳವಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಶಿಕ್ಷಕ! ಡೆತ್​ನೋಟ್​ನಲ್ಲಿ ಬಿಜೆಪಿ ಮಾಜಿ ಶಾಸಕನ ಹೆಸರು!