ಎರಡು ವರ್ಷದಿಂದ ಸಂಬಳವಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಶಿಕ್ಷಕ! ಡೆತ್ನೋಟ್ನಲ್ಲಿ ಬಿಜೆಪಿ ಮಾಜಿ ಶಾಸಕನ ಹೆಸರು!
ನವದೆಹಲಿ: ಶಿಕ್ಷಕನೊಬ್ಬ ಎರಡು ವರ್ಷಗಳಿಂದ ಸಂಬಳ ಸಿಕ್ಕಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಆತನ ಡೆತ್ ನೋಟ್ನಲ್ಲಿ ಬಿಜೆಪಿಯ ಮಾಜಿ ಶಾಸಕ ಹಾಗೂ ಆತನ ಪತ್ನಿಯ ಹೆಸರಿರುವುದಾಗಿ ಹೇಳಲಾಗಿದೆ. ರೋಹಿಣಿ ಪ್ರದೇಶದ ಖಾಸಗಿ ಶಾಲೆಯೊಂದರ ಶಿಕ್ಷಕ ತನೂಪ್ ಜೋಹರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ, ಸಹೋದರ ಹಾಗೂ ಹೆಂಡತಿಯೊಂದಿಗೆ ಜೀವನ ನಡೆಸುತ್ತಿದ್ದ ಅವರು ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವುದಕ್ಕೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ. ಎರಡು ವರ್ಷಗಳಿಂದ ಸಂಬಳಕ್ಕಾಗಿ ಕೇಳಿದರೂ ಶಾಲೆಯ … Continue reading ಎರಡು ವರ್ಷದಿಂದ ಸಂಬಳವಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಶಿಕ್ಷಕ! ಡೆತ್ನೋಟ್ನಲ್ಲಿ ಬಿಜೆಪಿ ಮಾಜಿ ಶಾಸಕನ ಹೆಸರು!
Copy and paste this URL into your WordPress site to embed
Copy and paste this code into your site to embed