ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದ ವೇಳೆ ಪುತ್ತೂರಿನ ದಿವಿತ್​ ರೈ ರಚಿಸಿದ್ದ ಕವನ ಈಗ 8ನೇ ತರಗತಿ ಪಠ್ಯಕ್ಕೆ ಸೇರ್ಪಡೆ

ಪುತ್ತೂರು: ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ದಿವಿತ್​ ಯು. ರೈ ಎಂಬುವವರು 10ನೇ ತರಗತಿ ಓದುತ್ತಿರುವಾಗ ರಚಿಸಿದ್ದ ಆಂಗ್ಲ ಕವನ ಇದೀಗ 8ನೇ ತರಗತಿಯ ಪಠ್ಯ ಪುಸ್ತಕದಲ್ಲಿ ಸೇರ್ಪಡೆಯಾಗಿದೆ. ಉದಯ ಕುಮಾರ್​ ರೈ ನೀಲಂಪಾಡಿ ಮತ್ತು ಪ್ರತಿಮಾ ಯು. ರೈ ದಂಪತಿ ಪುತ್ರ ದಿವಿತ್​, ಸದ್ಯ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್​ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ​ವಿದ್ಯಾರ್ಥಿ. 4 ವರ್ಷದ ಹಿಂದೆ ಅಂದರೆ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವಾಗ ದಿವಿತ್​ ರಚನೆಯ “ಸಿಂಪಲ್​ ಲೈಫ್​” … Continue reading ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದ ವೇಳೆ ಪುತ್ತೂರಿನ ದಿವಿತ್​ ರೈ ರಚಿಸಿದ್ದ ಕವನ ಈಗ 8ನೇ ತರಗತಿ ಪಠ್ಯಕ್ಕೆ ಸೇರ್ಪಡೆ