ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದ ವೇಳೆ ಪುತ್ತೂರಿನ ದಿವಿತ್ ರೈ ರಚಿಸಿದ್ದ ಕವನ ಈಗ 8ನೇ ತರಗತಿ ಪಠ್ಯಕ್ಕೆ ಸೇರ್ಪಡೆ
ಪುತ್ತೂರು: ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ದಿವಿತ್ ಯು. ರೈ ಎಂಬುವವರು 10ನೇ ತರಗತಿ ಓದುತ್ತಿರುವಾಗ ರಚಿಸಿದ್ದ ಆಂಗ್ಲ ಕವನ ಇದೀಗ 8ನೇ ತರಗತಿಯ ಪಠ್ಯ ಪುಸ್ತಕದಲ್ಲಿ ಸೇರ್ಪಡೆಯಾಗಿದೆ. ಉದಯ ಕುಮಾರ್ ರೈ ನೀಲಂಪಾಡಿ ಮತ್ತು ಪ್ರತಿಮಾ ಯು. ರೈ ದಂಪತಿ ಪುತ್ರ ದಿವಿತ್, ಸದ್ಯ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ವಿದ್ಯಾರ್ಥಿ. 4 ವರ್ಷದ ಹಿಂದೆ ಅಂದರೆ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವಾಗ ದಿವಿತ್ ರಚನೆಯ “ಸಿಂಪಲ್ ಲೈಫ್” … Continue reading ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದ ವೇಳೆ ಪುತ್ತೂರಿನ ದಿವಿತ್ ರೈ ರಚಿಸಿದ್ದ ಕವನ ಈಗ 8ನೇ ತರಗತಿ ಪಠ್ಯಕ್ಕೆ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed