ಗಂಡನನ್ನು ಬಿಟ್ಟು ಇಬ್ಬಿಬ್ಬರ ಜತೆ ಲಿವಿಂಗ್ ಟುಗೆದರ್​; ಅವಳಿಗಾಗಿ ಒಬ್ಬನಿಂದ ಇನ್ನೊಬ್ಬನ ಕೊಲೆಯತ್ನ!

ಬೆಂಗಳೂರು: ಆಕೆ ವಿವಾಹಿತೆ, ಆದರೆ ಹತ್ತು ವರ್ಷಗಳ ಬಳಿಕ ವಿಚ್ಛೇದನ ಪಡೆದ ಅವಳು ಇಬ್ಬಿಬ್ಬರ ಜತೆ ಲಿವಿಂಗ್ ಟುಗೆದರ್​ನಲ್ಲಿದ್ದ ಪ್ರಕರಣ ಒಂದು ಎಸ್​ಎಂಎಸ್​​ನಿಂದಾಗಿ ಬಟಾಬಯಲಾಗಿದೆ. ಹಲ್ಲೆ ಹಾಗೂ ಕೊಲೆಯತ್ನ ಪ್ರಕರಣವನ್ನು ಭೇದಿಸಿದ ಪೊಲೀಸರಿಂದಾಗಿ ಆಕೆಯ ಅಸಲಿಯತ್ತು ಬಹಿರಂಗಗೊಂಡಿದೆ. ಈ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಚಂದ್ರಾ ಲೇಔಟ್ ನಿವಾಸಿ ಅರುಣ್ ನಾಯ್ಡು, ಆರ್.ಆರ್. ನಗರದ ರೌಡಿ ಕಾರ್ತಿಕ್ ಅಲಿಯಾಸ್ ಅರ್ನಾಲ್ಡ್, ಸಹಚರರಾದ ಯಶವಂತ್, ವಿಶಾಲ್ ಮತ್ತು ಸಂಜಯ್​ ಎಂಬವರನ್ನು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಏಜೆಂಟ್ ಶ್ರೀಕಾಂತ್ ನೀಡಿದ್ದ ದೂರಿನ … Continue reading ಗಂಡನನ್ನು ಬಿಟ್ಟು ಇಬ್ಬಿಬ್ಬರ ಜತೆ ಲಿವಿಂಗ್ ಟುಗೆದರ್​; ಅವಳಿಗಾಗಿ ಒಬ್ಬನಿಂದ ಇನ್ನೊಬ್ಬನ ಕೊಲೆಯತ್ನ!