ಗಂಡನನ್ನು ಬಿಟ್ಟು ಇಬ್ಬಿಬ್ಬರ ಜತೆ ಲಿವಿಂಗ್ ಟುಗೆದರ್; ಅವಳಿಗಾಗಿ ಒಬ್ಬನಿಂದ ಇನ್ನೊಬ್ಬನ ಕೊಲೆಯತ್ನ!
ಬೆಂಗಳೂರು: ಆಕೆ ವಿವಾಹಿತೆ, ಆದರೆ ಹತ್ತು ವರ್ಷಗಳ ಬಳಿಕ ವಿಚ್ಛೇದನ ಪಡೆದ ಅವಳು ಇಬ್ಬಿಬ್ಬರ ಜತೆ ಲಿವಿಂಗ್ ಟುಗೆದರ್ನಲ್ಲಿದ್ದ ಪ್ರಕರಣ ಒಂದು ಎಸ್ಎಂಎಸ್ನಿಂದಾಗಿ ಬಟಾಬಯಲಾಗಿದೆ. ಹಲ್ಲೆ ಹಾಗೂ ಕೊಲೆಯತ್ನ ಪ್ರಕರಣವನ್ನು ಭೇದಿಸಿದ ಪೊಲೀಸರಿಂದಾಗಿ ಆಕೆಯ ಅಸಲಿಯತ್ತು ಬಹಿರಂಗಗೊಂಡಿದೆ. ಈ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಚಂದ್ರಾ ಲೇಔಟ್ ನಿವಾಸಿ ಅರುಣ್ ನಾಯ್ಡು, ಆರ್.ಆರ್. ನಗರದ ರೌಡಿ ಕಾರ್ತಿಕ್ ಅಲಿಯಾಸ್ ಅರ್ನಾಲ್ಡ್, ಸಹಚರರಾದ ಯಶವಂತ್, ವಿಶಾಲ್ ಮತ್ತು ಸಂಜಯ್ ಎಂಬವರನ್ನು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಏಜೆಂಟ್ ಶ್ರೀಕಾಂತ್ ನೀಡಿದ್ದ ದೂರಿನ … Continue reading ಗಂಡನನ್ನು ಬಿಟ್ಟು ಇಬ್ಬಿಬ್ಬರ ಜತೆ ಲಿವಿಂಗ್ ಟುಗೆದರ್; ಅವಳಿಗಾಗಿ ಒಬ್ಬನಿಂದ ಇನ್ನೊಬ್ಬನ ಕೊಲೆಯತ್ನ!
Copy and paste this URL into your WordPress site to embed
Copy and paste this code into your site to embed