ಸಾಮಾಜಿಕ ಜಾಲತಾಣಕ್ಕೆ ಮರಳಿದ ಮೋಹಕತಾರೆ ರಮ್ಯಾರಿಂದ ಸಮಯ ಮೀಸಲಿಡಲು ಕರೆ…!
ಬೆಂಗಳೂರು: ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದ ಮೋಹಕ ತಾರೆ ರಮ್ಯಾ ಇದೀಗ ಫೇಸ್ಬುಕ್ನಲ್ಲಿ ಸಕ್ರೀಯರಾಗಿದ್ದು, ಇಡೀ ದೇಶವೇ ಮರುಗುತ್ತಿರುವ ಘಟನೆಯೊಂದಕ್ಕೆ ರಮ್ಯಾ ಸಹ ಮರುಕ ವ್ಯಕ್ತಪಡಿಸಿದ್ದಾರೆ. ಉತ್ತರ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೈನಾಪಲ್ನಲ್ಲಿ ಸ್ಪೋಟಕ ತುಂಬಿ, ಗರ್ಭಿಣಿ ಆನೆಗೆ ತಿನ್ನಲು ಕೊಟ್ಟು ಅದರ ಸಾವಿಗೆ ಕಾರಣರಾಗಿದ್ದಾರೆ. ಈ ಘಟನೆ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆನೆ ಸಾವಿಗೆ ಸಂತಾಪ ಸೂಚಿಸಿದ್ದು, ದುಷ್ಕರ್ಮಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಗರ್ಭಿಣಿ ಆನೆಗೆ ಸ್ಫೋಟಕ … Continue reading ಸಾಮಾಜಿಕ ಜಾಲತಾಣಕ್ಕೆ ಮರಳಿದ ಮೋಹಕತಾರೆ ರಮ್ಯಾರಿಂದ ಸಮಯ ಮೀಸಲಿಡಲು ಕರೆ…!
Copy and paste this URL into your WordPress site to embed
Copy and paste this code into your site to embed