ಸಾಮಾಜಿಕ ಜಾಲತಾಣಕ್ಕೆ ಮರಳಿದ ಮೋಹಕತಾರೆ ರಮ್ಯಾರಿಂದ ಸಮಯ ಮೀಸಲಿಡಲು ಕರೆ…!

ಬೆಂಗಳೂರು: ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದ ಮೋಹಕ ತಾರೆ ರಮ್ಯಾ ಇದೀಗ ಫೇಸ್​ಬುಕ್​ನಲ್ಲಿ ಸಕ್ರೀಯರಾಗಿದ್ದು, ಇಡೀ ದೇಶವೇ ಮರುಗುತ್ತಿರುವ ಘಟನೆಯೊಂದಕ್ಕೆ ರಮ್ಯಾ ಸಹ ಮರುಕ ವ್ಯಕ್ತಪಡಿಸಿದ್ದಾರೆ. ಉತ್ತರ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೈನಾಪಲ್​​ನಲ್ಲಿ ಸ್ಪೋಟಕ ತುಂಬಿ, ಗರ್ಭಿಣಿ ಆನೆಗೆ ತಿನ್ನಲು ಕೊಟ್ಟು ಅದರ ಸಾವಿಗೆ ಕಾರಣರಾಗಿದ್ದಾರೆ. ಈ ಘಟನೆ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆನೆ ಸಾವಿಗೆ ಸಂತಾಪ ಸೂಚಿಸಿದ್ದು, ದುಷ್ಕರ್ಮಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಗರ್ಭಿಣಿ ಆನೆಗೆ ಸ್ಫೋಟಕ … Continue reading ಸಾಮಾಜಿಕ ಜಾಲತಾಣಕ್ಕೆ ಮರಳಿದ ಮೋಹಕತಾರೆ ರಮ್ಯಾರಿಂದ ಸಮಯ ಮೀಸಲಿಡಲು ಕರೆ…!