‘ಜಮೀರ್​ ಅಹ್ಮದ್​ ಬೆಂಗಳೂರು ಗಲಭೆಯ ಡೈರೆಕ್ಟರ್​, ಪ್ರೊಡ್ಯೂಸರ್​…’

ಚಿಕ್ಕಮಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಕಾವಲ್​ಭೈರಸಂದ್ರ ಗಲಭೆ ಆರೋಪಿಗಳ ರಕ್ಷಣೆಗೆ ನಿಂತಿರುವ ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್​ ಖಾನ್​ ಅವರೇ ಇಡೀ ಪ್ರಕರಣದ ಪ್ರೊಡ್ಯೂಸರ್​ ಮತ್ತು ಡೈರೆಕ್ಟರ್​. ಇದರಲ್ಲಿನ ಆ್ಯಕ್ಟರ್​ಗಳು ಯಾರೆಂದು ಅವರಿಗೆ ಚೆನ್ನಾಗಿ ಗೊತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಹಿಂದೆ ಪಾದರಾಯನಪುರದಲ್ಲಿ ಕರೊನಾ ಸೇನಾನಿಗಳ ಮೇಲೆ ಹಲ್ಲೆ ನಡೆಸಿ ಜೈಲಿಗೆ ಹೋಗಿ ಬಂದವರಿಗೆ ಹಾರ ಹಾಕಿ ಸನ್ಮಾನ ಮಾಡಿ ಇನ್ನಷ್ಟು ಪ್ರಚೋದಿಸುವ ಕೆಲಸ ಮಾಡಿದ್ದು ಜಮೀರ್​ … Continue reading ‘ಜಮೀರ್​ ಅಹ್ಮದ್​ ಬೆಂಗಳೂರು ಗಲಭೆಯ ಡೈರೆಕ್ಟರ್​, ಪ್ರೊಡ್ಯೂಸರ್​…’