ಡಿಜೆ ಹಳ್ಳಿ ಗಲಭೆಕೋರರ ಹೆಡೆಮುರಿ ಕಟ್ಟಲು ಸಿಎಂ ಸಜ್ಜು; ಗೂಂಡಾ ಕಾಯ್ದೆ, ನಷ್ಟ ವಸೂಲಿ ಬ್ರಹ್ಮಾಸ್ತ್ರ ಬಳಕೆ

ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ದಾಂಧಲೆ ನಡೆಸಿದ್ದ ಪುಂಡರನ್ನು ಮಟ್ಟಹಾಕಲು ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಇಂದು(ಸೋಮವಾರ) ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಗೂಂಡಾ ಕಾಯ್ದೆ, ನಷ್ಟ ವಸೂಲಿ ಸೇರಿದಂತೆ ಹಲವು ಅಸ್ತ್ರ ಬಳಸುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಲಭೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತುಗಳಿಗೆ … Continue reading ಡಿಜೆ ಹಳ್ಳಿ ಗಲಭೆಕೋರರ ಹೆಡೆಮುರಿ ಕಟ್ಟಲು ಸಿಎಂ ಸಜ್ಜು; ಗೂಂಡಾ ಕಾಯ್ದೆ, ನಷ್ಟ ವಸೂಲಿ ಬ್ರಹ್ಮಾಸ್ತ್ರ ಬಳಕೆ